ವೈದ್ಯ ಬರಹ ತಿಳಿದುಕೊಳ್ಳುವುದು ಜನರ ಹಕ್ಕು : ಹೈಕೋರ್ಟ್ ಚಂಡೀಗಢ: ವೈದ್ಯರು ಬರೆಯುವ ಔಷಧಚೀಟಿಗಳಲ್ಲಿ ಕೈಬರಹ ಜನರಿಗೆ ಅರ್ಥವಾಗುವಂತಿರ ಬೇಕು. ಇದು ಆರೋಗ್ಯ ಹಕ್ಕು ಮಾತ್ರವಲ್ಲದೆ, ಮೂಲ...
Read moreನವದೆಹಲಿ/ಸೀತಾಮರ್ಹಿ: ಭಾರತೀಯ ಜನತಾ ಪಕ್ಷ (ಬಿಜೆಪಿ) ಬಿಹಾರದಲ್ಲಿ ಸುಮಾರು 65 ಲಕ್ಷ ನಿಜವಾದ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಚುನಾವಣಾ ಆಯೋಗವು ಪರಿಷ್ಕರಣೆ ವೇಳೆ ಈಗಾಗಲೇ ತೆಗೆದುಹಾಕಿದ್ದು,...
Read moreಭಾರತಕ್ಕೆ ಅಮೆರಿಕ ಭಾರೀ ತೆರಿಗೆ ಶಾಕ್ ನೀಡಿದೆ. ರಷ್ಯಾದಿಂದ ತೈಲ ಖರೀದಿಯ ನೆಪವೊಡ್ಡಿ ಈ ಹಿಂದೆ ಘೋಷಿಸಿದಂತೆ ಭಾರತದಿಂದ ಆಮದಾಗುವ ಉತ್ಪನ್ನಗಳ ಮೇಲೆ ಶೇ.25ರಷ್ಟು ಹೆಚ್ಚುವರಿ ತೆರಿಗೆ...
Read moreಹೊಸದಿಲ್ಲಿ: ವಿಶ್ವವಿದ್ಯಾಲಯಗಳು ರಾಜಕೀಯ ಚರ್ಚೆಗಳಿಂದ ದೂರವಿರಬೇಕು ಎಂಬ ವಾದಗಳು ಕೇಳಿಬರುತ್ತಿರುವಾಗಲೇ, ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್ಯು) ವಿದ್ಯಾರ್ಥಿಗಳು ಮತ್ತೊಮ್ಮೆ ತಮ್ಮ ಹೋರಾಟದ ಪರಂಪರೆಯನ್ನು ಪ್ರದರ್ಶಿಸಿದ್ದಾರೆ. ಶನಿವಾರ ಸಂಜೆ...
Read moreಒಡಿಶಾದ ಶಾಲೆಯೊಂದರಲ್ಲಿ ಶಿಕ್ಷಕರು ಒಳಗೆ ನಿದ್ರಿಸುತ್ತಿದ್ದ ಬಾಲಕಿಯನ್ನು ಗಮನಿಸದೇ ತರಗತಿ ಕೋಣೆಗೆ ಬೀಗ ಹಾಕಿ ಹೋಗಿದ್ದಾರೆ. ಇದರಿಂದ ಹೊರಗೆ ಬರಲು ಯತ್ನಿಸಿದ ಬಾಲಕಿ ರಾತ್ರಿಯಿಡೀ ಕಿಟಕಿಯಲ್ಲಿ ಸಿಲುಕಿಕೊಂಡು...
Read moreನವದೆಹಲಿ: ರಾಜಧಾನಿ ದೆಹಲಿಯ ಜಂತರ್ ಮಂತರ್ನಲ್ಲಿ ಶುಕ್ರವಾರ ನಡೆದ ಬೃಹತ್ ಪ್ರತಿಭಟನೆಯು ಇಸ್ರೇಲ್ ನಡೆಸುತ್ತಿರುವ ದಂಡನಾರ್ಹ ಕೃತ್ಯಗಳ ವಿರುದ್ಧ ಭಾರತೀಯ ಸಮಾಜದ ವಿವಿಧ ಸ್ತರಗಳ ಆಕ್ರೋಶವನ್ನು ಪ್ರತಿಬಿಂಬಿಸಿತು....
Read moreರಾಜ್ಯಪಾಲರು ಮಸೂದೆಗಳಿಗೆ ಅತ್ತ ಒಪ್ಪಿಗೆ ನೀಡದೆ, ಇತ್ತ ಅವುಗಳನ್ನು ಹಿಂದಿರುಗಿಸದೆ ತಮ್ಮಲ್ಲೇ ಉಳಿಸಿಕೊಂಡರೆ ಚುನಾಯಿತ ಸರ್ಕಾರ ಅವರ ‘ಇಚ್ಛೆ ಮತ್ತು ಕಲ್ಪನೆಗೆ’ ಒಳಪಡುವಂತಾಗುವುದಿಲ್ಲವೆ? ಎಂದು ಸುಪ್ರೀಂ ಕೋರ್ಟ್...
Read moreದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾರ ಅಧಿಕೃತ ನಿವಾಸದಲ್ಲಿ ನಡೆಯುತ್ತಿರುವ ‘ಜನ್ ಸುನ್ವಾಯಿ ’ ಕಾರ್ಯಕ್ರಮದ ವೇಳೆ ಅವರ ಮೇಲೆ ಹಲ್ಲೆ ನಡೆಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಭಾರತೀಯ...
Read moreಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ತಮ್ಮ ‘ಮತಗಳ್ಳತನ’ ಆರೋಪಕ್ಕೆ ಸಂಬಂಧಿಸಿದಂತೆ ವಾರದೊಳಗೆ ಪ್ರಮಾಣಪತ್ರ ಸಲ್ಲಿಸಬೇಕು ಎಂದಿರುವ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ದ...
Read moreಲೋಕಸಭೆಯ ವಿರೋಧ ಪಕ್ಷದ ನಾಯಕ ಹಾಗೂ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ನೇತೃತ್ವದಲ್ಲಿ ಇಂಡಿಯಾ ಒಕ್ಕೂಟ ಬಿಹಾರದಲ್ಲಿ ಹಮ್ಮಿಕೊಂಡಿರುವ 16 ದಿನಗಳ ‘ವೋಟರ್ ಅಧಿಕಾರ್ ಯಾತ್ರಾ’ಗೆ(ಮತದಾರನ ಅಧಿಕಾರ...
Read moreಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.
Hayath Tv Media network
Mangalore
Chief Editor Ashraf Kammaje – 8861948115
Print Media
© 2025 HAYATH TV NEWS.